22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಎಸ್. ಡಿ ಯಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಧಿಕಾರಿಯಾಗಿರುವ ಡಾ. ಶಿವಪ್ರಸಾದ್ ಶೆಟ್ಟಿ ಆಗಮಿಸಿ ‘truth is God, God is truth’ ಸತ್ಯ, ಪ್ರಾಮಾಣಿಕತೆ, ಪಾರದರ್ಶಕತೆ, ಧನಾತ್ಮಕ ಚಿಂತನೆಗಳ ಮೂಲಕ ನಾವು ಬಲಿಷ್ಠರಾಗಿದ್ದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಯುತವಾಗಿರಬಹುದು, ಯಾವುದೇ ರೋಗಗಳನ್ನು ಹಿಮ್ಮೆಟ್ಟಿಸಬಹುದು ವೈದ್ಯರು ನಮ್ಮಲ್ಲಿ ಸಕಾರಾತ್ಮಕ ಚಿಂತನೆಯನ್ನು ಉದ್ದೀಪನ ಗೊಳಿಸಿ ನಮ್ಮ ಪಾಲಿಗೆ ದೇವತಾ ಸ್ವರೂಪಿಗಳಾಗಿ ವೈದ್ಯೋ ನಾರಾಯಣೋ ಹರಿ :ಎಂಬ ಮಾತಿಗೆ ಸಾಕ್ಷಿಯಾಗುತ್ತಾರೆ ಎಂದು ಹೇಳಿದರು.

ವೈದ್ಯಲೋಕದ ದಂತಕಥೆ ಯಾದ ಡಾ. ಬಿ ಸಿ ರಾಯ್ ರವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸೇವೆ, ತ್ಯಾಗವನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿಕೊಂಡಿದ್ದರು.
ಶಿಕ್ಷಕಿ ಪೂರ್ಣಿಮ ಕೆಎಂ ನಿರೂಪಿಸಿದ ಈ ಕಾರ್ಯಕ್ರಮಕ್ಕೆ ಶಿಕ್ಷಕಿ ಕೇಶವತಿ ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ಕೆ ವಂದಿಸಿದರು.

Related posts

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.94 ಫಲಿತಾಂಶ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕರಾಟೆ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ದಿಯಾಚಂದನ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!