July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಕ್ಷರ ಪಿ. ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುಧನ್ವ ಪಿ. ರಾವ್ , ಪ್ರಧಾನ ಕಾರ್ಯದರ್ಶಿಯಾಗಿ ದ್ವಿತೀಯ ಕಲಾವಿಭಾಗದ ಸ್ಫೂರ್ತಿ , ಸಹ ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನದ ಟಿ.ಪಿ. ಹಿತಾ ಆಯ್ಕೆಯಾಗಿದ್ದಾರೆ.

ವಿಭಾಗವಾರು ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಸಹನಾ ನಾವಡೆ , ದರ್ಶನ್ , ಶಫಿನ್ , ತೇಜಸ್ವಿ ಹೆಗಡೆ , ಸೃಜನ್.
ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದಿಂದ ಮೇಘರಾಜ್ ಬಸವರಾಜ್, ಶ್ರೀಶಾಂತ್ , ಅಮೃತಾ , ಅನುಷಾ, ಪ್ರಥಮ ವಿಜ್ಞಾನದ ಅಚಿಂತ್ಯ , ಶ್ರೀರಾಗ್ , ಧಾತ್ರಿ , ತಸ್ಮೈ . ಪ್ರಥಮ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದ ವಿಹಾನ್ ಕೆ.ಸಿ , ವಿಕ್ರಮ್ ಸಾಯ , ರಕ್ಷಾ , ಅಪೇಕ್ಷಾ , ಕ್ರಿಶಲ್ ಲಸ್ರಾದೊ , ಕವನಾ ಎಸ್. ಭಟ್ ಇವರನ್ನು ಆಯ್ಕೆ ಮಾಡಲಾಗಿದೆ.

Related posts

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya
error: Content is protected !!