22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಕ್ಷರ ಪಿ. ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುಧನ್ವ ಪಿ. ರಾವ್ , ಪ್ರಧಾನ ಕಾರ್ಯದರ್ಶಿಯಾಗಿ ದ್ವಿತೀಯ ಕಲಾವಿಭಾಗದ ಸ್ಫೂರ್ತಿ , ಸಹ ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನದ ಟಿ.ಪಿ. ಹಿತಾ ಆಯ್ಕೆಯಾಗಿದ್ದಾರೆ.

ವಿಭಾಗವಾರು ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಸಹನಾ ನಾವಡೆ , ದರ್ಶನ್ , ಶಫಿನ್ , ತೇಜಸ್ವಿ ಹೆಗಡೆ , ಸೃಜನ್.
ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದಿಂದ ಮೇಘರಾಜ್ ಬಸವರಾಜ್, ಶ್ರೀಶಾಂತ್ , ಅಮೃತಾ , ಅನುಷಾ, ಪ್ರಥಮ ವಿಜ್ಞಾನದ ಅಚಿಂತ್ಯ , ಶ್ರೀರಾಗ್ , ಧಾತ್ರಿ , ತಸ್ಮೈ . ಪ್ರಥಮ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದ ವಿಹಾನ್ ಕೆ.ಸಿ , ವಿಕ್ರಮ್ ಸಾಯ , ರಕ್ಷಾ , ಅಪೇಕ್ಷಾ , ಕ್ರಿಶಲ್ ಲಸ್ರಾದೊ , ಕವನಾ ಎಸ್. ಭಟ್ ಇವರನ್ನು ಆಯ್ಕೆ ಮಾಡಲಾಗಿದೆ.

Related posts

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!