July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಕಡಿರುದ್ಯಾವರ : ಇಲ್ಲಿಯ ಸೋಮಂತಡ್ಕ-ದಿಡುಪೆ -ಸಂಸೆ ರಸ್ತೆಯ ಕುಕ್ಕಾವು ಕೊಲಂಬೆ ಎಂಬಲ್ಲಿ ಗುಡ್ಡದ ಮಳೆಯ ನೀರು ರಸ್ತೆಗೆ ಹರಿದು ಬಂದು ರಸ್ತೆಯು ಹಳ್ಳದಂತಾಗುತ್ತಿದೆ ಇದರಿಂದ ವಾಹನ ಸವಾರರು ಮತ್ತು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಈ ಬಗ್ಗೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು ಮುಂಜಾಗೃತಾ ಕ್ರಮವಾಗಿ ಸೋಮಂತಡ್ಕದಿಂದ ದಿಡುಪೆ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಮಾಡಿ ನೀರನ್ನು ಚರಂಡಿಯಲ್ಲಿ ಸರಾಗವಾಗಿ ಹರಿದು ಹೋಗುವಂತೆ ಮಾಡುವುದು ಒಳಿತು ಎಂದು ಸ್ಥಳೀಯರು ತಿಳಿಸಿರುತ್ತಾರೆ.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya
error: Content is protected !!