29.4 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

ಬೆಳ್ತಂಗಡಿ : ಗುರುವಾಯನಕೆರೆ ಯೋನೋಪಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೋರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ಜು. 1 ರಂದು ನಡೆದಿದೆ.

ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದ ಮುಂಭಾಗ ತಡೆಗೋಡೆ ಇರುವ ಇಳಿಜಾರು ಪ್ರದೇಶದಲ್ಲಿ ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪ್ರಥಮ ಪುತ್ರ ಮುಸ್ತಾಕ್ (27ವ) ಎಂಬಾತ ಮೃತಪಟ್ಟ ವ್ಯಕ್ತಿ.

ಮೃತ ದುರ್ದೈವಿ ಚಾಲಕ ವೃತ್ತಿ ನಡೆಸುತ್ತಿದ್ದು, ಜೂ. 30 ರಂದು ಕಲ್ಲೇರಿಯಿಂದ ಮದ್ದಡ್ಕಕ್ಕೆ ಮುಸ್ತಾಕ್ ನ್ನು ಲಾರಿ ಬೀಡಲೆಂದು ಆತನ ತಮ್ಮ ಮುನಾಸೀರ್ ಬಿಟ್ಟು ಹೋಗಿದ್ದರು. ಆದರೆ ಇಂದು ಆತನ ಶವ ಪತ್ತೆಯಾದ ಸ್ಥಿತಿಯನ್ನು ಕಂಡು ಆತನ ತಂದೆ ಶರೀಫ್ ನನ್ನ ಮಗನನ್ನು ಕೊಲೆ ಮಾಡಿ ತಂದು ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹ ಸಿಕ್ಕ ಪ್ರದೇಶದಲ್ಲಿ ಯಾವುದೇ ಸಿಸಿ ಕ್ಯಾಮೆರಾ, ಸೆಕ್ಯೂರಿಟಿ ಗಾರ್ಡ್ ಇರುವುದಿಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ ಐ ಆನಂದ್, ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ನಿಡ್ಲೆ: ಸತ್ಯನಾರಾಯಣ ರಾವ್ ರವರ ತೋಟಕ್ಕೆ ನುಗ್ಗಿದ ಕಾಡಾನೆ: ಬಾಳೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya
error: Content is protected !!