29.4 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ ನನ್ನು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ನ್ಯಾಯಲಯ CC No. 597/2017 CR NO. 169/2016. ಕಲಂ, 379, 201 ಐಪಿಸಿ. ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆ ಕವಲಗುಂಟ, ಪೆನಮೂರು ನಿವಾಸಿ ಶ್ರೀನಿವಾಸ ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರು ರೋಹಿಣಿ ಸಿ ಕೆ , ಪೊಲೀಸ್ ವೃತ್ತ ನಿರೀಕ್ಷಕರು ರವಿ ಬಿ ಎಸ್, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ಜೂ.30 ರಂದು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿಂದ ದಸ್ತಗಿರಿ ಮಾಡಿ ಜು. 01 ರಂದು ನ್ಯಾಯಾಧಿಶರ ಮುಂದೆ ಸಿಬ್ಬಂದಿಗಳಾದ ಮುತ್ತಪ್ಪ ಮತ್ತು ಪ್ರೇಮ್ ಕುಮಾರ್ ರ ಮುಖೇನ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ.

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!