ಕಡಿರುದ್ಯಾವರ: ಬೆಳ್ತಂಗಡಿ ಸರಕಾರಿ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಮಠದ ಬಳಿ ಜು.1ರಂದು ಮಧ್ಯಾಹ್ನ ನಡೆದಿದೆ.
ಕಡಿರುದ್ಯಾವರ ಗ್ರಾಮದ ಪಾಡಿ ಕಮಲ ಕರುಣಾಕರ ಪೂಜಾರಿ ರವರ ಪುತ್ರಿ ನಿಖಿತಾ(19ವ) ಆತ್ಮಹತ್ಯೆ ಮಾಡಿಕೊಂಡರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ..













