August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನ ಹಿರಿಯ ಮುಖಂಡ ಪಾದೆಕಲ್ಲು ವೆಂಕಟರಮಣ ಭಟ್ ರವರ ಪತ್ನಿ ಬೆಳ್ತಂಗಡಿ ಮೇಲಂತಬೆಟ್ಟು ನಿವಾಸಿ ಲಕ್ಷ್ಮೀಯಮ್ಮ (82ವ) ಅಲ್ಪಕಾಲದ ಅಸೌಖ್ಯದಿಂದ ಜೂ. 30 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಪ್ರಭಾವತಿ, ಕನ್ನಡ ಪ್ರಭ ಪತ್ರಿಕೆಯ ಸಂಪಾದಕ ಜೋಗಿಯವರ ಪತ್ನಿ ಜ್ಯೋತಿ, ನಟ ನಿರ್ದೇಶಕ ಕೃಷ್ಣ ಬೆಳ್ತಂಗಡಿ, ಸವಿತಾ, ಶಂಕರ್ ವಿಠಲ್, ಗೀತಾಲಕ್ಷ್ಮೀ, ಇಂದಿರಾಭಟ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!