July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

ಬೆಳ್ತಂಗಡಿ: ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪರವರ ನೇತೃತ್ವದಲ್ಲಿ ಜೂ.26 ರಂದು ಬಲಿಪ ರೆಸಾರ್ಟ್ ನಲ್ಲಿ ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು ಕಾರ್ಯಕ್ರಮವು ನಡೆಯಿತು.

ಲಯನ್ಸ್ ಸದಸ್ಯರಿಗಾಗಿ ಹಲವಾರು ಮನರಂಜನಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಸಂಜೆ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಲಯನ್ ಮುರಳಿ ಬಲಿಪರವರು ಒಂದು ವರ್ಷದ ಸಾಧನೆ ಬಗ್ಗೆ ತಿಳಿಸುತ್ತಾ ಸಹಕರಿಸಿದ ಎಲ್ಲರಿಗೂ ಸ್ಮರಣಿಕೆಗಳನ್ನು ನೀಡುವುದರ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಲಯನ್ ಅಮಿತಾನಂದ ಹೆಗ್ಡೆ, ಲಯನ್ ರಾಜು ಶೆಟ್ಟಿ, ಲಯನ್ ರಘುರಾಮ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ಜಯಂತ ಶೆಟ್ಟಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಲಯನ್ ವಸಂತ ಶೆಟ್ಟಿ ಶ್ರದ್ದಾ ಸ್ವಾಗತಿಸಿದರು. ಲಯನ್ ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ನಿರೂಪಿಸಿದರು. ಲಯನ್ ಮನೋರಮ ಬಲಿಪ ಲಿಯೊ ಅಧ್ಯಕ್ಷೆ ಭಾಷಿಣಿ, ಲಯನ್ ಸುಭಾಷಿನಿ ವೇದಿಕೆಯಲ್ಲಿ ಉಸ್ಥಿತರಿದ್ದರು.

Related posts

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!