August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಕಡಿರುದ್ಯಾವರ : ಇಲ್ಲಿಯ ಸೋಮಂತಡ್ಕ-ದಿಡುಪೆ -ಸಂಸೆ ರಸ್ತೆಯ ಕುಕ್ಕಾವು ಕೊಲಂಬೆ ಎಂಬಲ್ಲಿ ಗುಡ್ಡದ ಮಳೆಯ ನೀರು ರಸ್ತೆಗೆ ಹರಿದು ಬಂದು ರಸ್ತೆಯು ಹಳ್ಳದಂತಾಗುತ್ತಿದೆ ಇದರಿಂದ ವಾಹನ ಸವಾರರು ಮತ್ತು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಈ ಬಗ್ಗೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು ಮುಂಜಾಗೃತಾ ಕ್ರಮವಾಗಿ ಸೋಮಂತಡ್ಕದಿಂದ ದಿಡುಪೆ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಮಾಡಿ ನೀರನ್ನು ಚರಂಡಿಯಲ್ಲಿ ಸರಾಗವಾಗಿ ಹರಿದು ಹೋಗುವಂತೆ ಮಾಡುವುದು ಒಳಿತು ಎಂದು ಸ್ಥಳೀಯರು ತಿಳಿಸಿರುತ್ತಾರೆ.

Related posts

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!