ಬೆಳ್ತಂಗಡಿ: ಟೈಲರ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಗುರುವಾಯನಕೆರೆಯ ಪ್ರಖ್ಯಾತ ಡಾ| ವೇಣುಗೋಪಾಲ ಶರ್ಮ ರವರನ್ನು ವೈದ್ಯರ ದಿನದ ಪ್ರಯುಕ್ತ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಕಾರ್ಯದರ್ಶಿ ಹರೀಶ್, ಕೋಶಾಧಿಕಾರಿ ಸುರೇಖಾ, ಉಪಾಧ್ಯಕ್ಷ ಮೋಹನ್ ಶೆಟ್ಟಿ, ಸಲಹೆಗಾರರಾದ ವಸಂತ್ ಪೂಜಾರಿ ಉಪಸ್ಥಿತರಿದ್ದರು.













