August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಲಯನ್ಸ್ ಕ್ಲಬ್ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 30ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ। ಬಿ. ಮುರಳಿ ಬಲಿಪ, ಅವರ ಪತ್ನಿ ಮನೋರಮ ಬಲಿಪ ಮತ್ತು ಪುತ್ರ ಮಂದಾರ ಬಲಿಪ , ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಜಿ.ರವರು, ಶಾಲಾ ಆಡಳಿತ ಸಮಿತಿಯ ಸದಸ್ಯ ವಿವೇಕ್ ಶೆಟ್ಟಿ, ಶಾಲಾ ನಾಯಕ ತೇಜಸ್ ಭಟ್ ಉಪಸ್ಥಿತರಿದ್ದರು.

ಸುಮಾರು 15 ವರ್ಷಗಳಿಂದ ಸತತವಾಗಿ ನೋಟ್ ಪುಸ್ತಕಗಳನ್ನು ನಮ್ಮ ಶಾಲಾ ಮಕ್ಕಳಿಗೆ ವಿತರಿಸುತ್ತಿದ್ದು ಪ್ರತಿ ವರ್ಷದಂತೆ ಈ ವರ್ಷವೂ ಪುಸ್ತಕ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು.


ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ರವರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ವೈಶಾಲಿಯವರು ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಜಾತ ರವರು ಧನ್ಯವಾದ ನೀಡಿ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya
error: Content is protected !!