July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿಯು ಜೂ.28 ರಂದು ವಾಮಂಜೂರಿನಲ್ಲಿ ಜರುಗಿತು.

ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ 2025 -26 ನೇ ಸಾಲಿನ ಕಾರ್ಯ ಚಟುವಟಿಕೆಗಳಿಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿತು . ಜಿಲ್ಲೆಯಲ್ಲಿರುವ 120 ಕ್ಲಬ್ ಗಳಲ್ಲಿ ಸೇವಾ ಚಟುವಟಿಕೆಗಳಾದ ವೈದ್ಯಕೀಯ, ಸಾಮಾಜಿಕ ಹಾಗೂ ಶಿಕ್ಷಣ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಸಮಗ್ರವಾಗಿ ಐದನೇ ಸ್ಥಾನವನ್ನು ಪಡೆಯಿತು . ಉತ್ತಮ ಅಧ್ಯಕ್ಷರಾಗಿ ಲಯನ್ ಮುರಳಿ ಬಲಿಪ ಉತ್ತಮ ಕಾರ್ಯದರ್ಶಿಯಾಗಿ ಲಯನ್ ಅಮಿತಾನಂದ ಹೆಗ್ಡೆ, ಉತ್ತಮ ಕೋಶಾಧಿಕಾರಿಯಾಗಿ ಲಯನ್ ಸುಭಾಷಿಣಿ ಪುರಸ್ಕೃತಗೊಂಡರು.

ಕ್ಲಬ್ ನ ಸದಸ್ಯರುಗಳಾದ ಲಯನ್ ರಾಜು ಶೆಟ್ಟಿ,ಲಯನ್ ರವೀಂದ್ರ ಶೆಟ್ಟಿ, ಲಯನ್ ವಸಂತ ಶೆಟ್ಟಿ ಶ್ರದ್ದಾ, ಲಯನ್ ಉಮೇಶ್ ಶೆಟ್ಟಿ, ಲಯನ್ ದೇವದಾಸ್ ಶೆಟ್ಟಿ ಲಯನ್ ಕಿರಣ್ ಕುಮಾರ್, ಲಯನ್ ನಿತ್ಯಾನಂದ ನಾವರ, ಲಯನ್ ಧರಣೇಂದ್ರ ಕೆ ಜೈನ್ ಲಯನ್ ರಘುರಾಮಶೆಟ್ಟಿ ಲಯನ್ ಪ್ರಕಾಶ್ ಶೆಟ್ಟಿ ವಿಶೇಷ ಪುರಸ್ಕಾರವನ್ನು ಪಡೆದರು.


ಉತ್ತಮ ಇಮೇಜ್ ಬಿಲ್ಡ್ ಪ್ರಾಜೆಕ್ಟ್ ಗಾಗಿ ನೂತನ ಕಟ್ಟಡ ಲಯನ್ಸ್ ಸೇವಾ ಭವನವು ಪ್ರಶಸ್ತಿಯನ್ನು ಪಡೆಯಿತು. ವಾಮಂಜೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ಗವರ್ನರ್ ಲಯನ್ ಅರವಿಂದ ಶೆಣೈಯವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ನ ಎಲ್ಲಾ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!