23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಉದ್ದೇಶದಿಂದ ನಾರಾವಿ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ “ಗಾಯತ್ರಿ ಮೆಡಿಕಲ್ಸ್” ಇದರ ಪ್ರಾರಂಬೋತ್ಸವವು ಜು.3 ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಸುನಂದ ಸುಂದರ ಕೋಟ್ಯಾನ್ ಅವರು ತಿಳಿಸಿದ್ದಾರೆ.

ಆರೋಗ್ಯದ ಕಾಳಜಿ ಮತ್ತು ಉತ್ತಮ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭವಾಗುತ್ತಿರುವ ಈ ಮೆಡಿಕಲ್‌ನಲ್ಲಿ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಔಷಧಿಗಳು ಮತ್ತು ಆರೋಗ್ಯ ಸಂಬಂಧಿತ ಉತ್ಪನ್ನಗಳು ದೊರೆಯಲಿವೆ. ಆರೋಗ್ಯವೇ ನಿಜವಾದ ಸಂಪತ್ತು. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮತ್ತು ಔಷಧ ಸೇವನೆ ಮಾಡುವುದು ಮುಖ್ಯವಾಗಿದ್ದು ನಾರಾವಿ ಹಾಗೂ ಸುತ್ತ ಮುತ್ತಲಿನ ಗ್ರಾಹಕರಿಗೆ ಸುಲಭ ಸಮಯದಲ್ಲಿ ಔಷಧಗಳು ದೊರೆಯಲಿದೆ.

ಗಾಯತ್ರಿ ಮೆಡಿಕಲ್ಸ್ ನಲ್ಲಿ ಲಭ್ಯ

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು * ಮಕ್ಕಳ ಮತ್ತು ಹಿರಿಯರ ಔಷಧಿಗಳು * ಆರೋಗ್ಯ ಮತ್ತು ಆರೈಕೆ ಉತ್ಪನ್ನಗಳು * ವೈದ್ಯರ ಸಲಹೆಯ ಔಷಧಿಗಳು * ಗುಣಮಟ್ಟದ ಸೇವೆ ಮತ್ತು ಗ್ರಾಹಕ ಸ್ನೇಹಿ ವ್ಯವಸ್ಥೆ ದೊರೆಯಲಿದೆ.

Related posts

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಆಯ್ಕೆ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!