July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಉದ್ದೇಶದಿಂದ ನಾರಾವಿ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ “ಗಾಯತ್ರಿ ಮೆಡಿಕಲ್ಸ್” ಇದರ ಪ್ರಾರಂಬೋತ್ಸವವು ಜು.3 ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಸುನಂದ ಸುಂದರ ಕೋಟ್ಯಾನ್ ಅವರು ತಿಳಿಸಿದ್ದಾರೆ.

ಆರೋಗ್ಯದ ಕಾಳಜಿ ಮತ್ತು ಉತ್ತಮ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭವಾಗುತ್ತಿರುವ ಈ ಮೆಡಿಕಲ್‌ನಲ್ಲಿ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಔಷಧಿಗಳು ಮತ್ತು ಆರೋಗ್ಯ ಸಂಬಂಧಿತ ಉತ್ಪನ್ನಗಳು ದೊರೆಯಲಿವೆ. ಆರೋಗ್ಯವೇ ನಿಜವಾದ ಸಂಪತ್ತು. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮತ್ತು ಔಷಧ ಸೇವನೆ ಮಾಡುವುದು ಮುಖ್ಯವಾಗಿದ್ದು ನಾರಾವಿ ಹಾಗೂ ಸುತ್ತ ಮುತ್ತಲಿನ ಗ್ರಾಹಕರಿಗೆ ಸುಲಭ ಸಮಯದಲ್ಲಿ ಔಷಧಗಳು ದೊರೆಯಲಿದೆ.

ಗಾಯತ್ರಿ ಮೆಡಿಕಲ್ಸ್ ನಲ್ಲಿ ಲಭ್ಯ

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು * ಮಕ್ಕಳ ಮತ್ತು ಹಿರಿಯರ ಔಷಧಿಗಳು * ಆರೋಗ್ಯ ಮತ್ತು ಆರೈಕೆ ಉತ್ಪನ್ನಗಳು * ವೈದ್ಯರ ಸಲಹೆಯ ಔಷಧಿಗಳು * ಗುಣಮಟ್ಟದ ಸೇವೆ ಮತ್ತು ಗ್ರಾಹಕ ಸ್ನೇಹಿ ವ್ಯವಸ್ಥೆ ದೊರೆಯಲಿದೆ.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya
error: Content is protected !!