22.9 C
ಪುತ್ತೂರು, ಬೆಳ್ತಂಗಡಿ
August 22, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು.

ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ, ಪಿದಮಲೆ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಪ್ರಭು, ರೋ. ಡಾ. ದಯಾಕರ್ ಎಂ.ಎಂ, ರೋ. ಯಶಸ್ವಿ ಸೋಮಶೇಖರ್, ರೋ.ಬೇಬಿ ಕುಂದರ್, ರೋ. ಡಾ.ಶಶಿಧರ್ ಡೋಂಗ್ರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಬೂಬಕ್ಕರ್ ವಿದ್ಯಾಕುಮಾರ್ ಕಾಂಚೋಡು, ಅನಂತ್ ಭಟ್ ಮಚ್ಚಿಮಲೆ, ಗಾಯತ್ರಿ, ಮನೋರಮ ಭಟ್, ಪೂರನ್ ವರ್ಮಾ, ಎಂಪಿಎಚ್ ಸಂದೇಶ್ ರಾವ್, ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಎಂಎಚ್, ಎಂವಿ ಭಟ್, ಪ್ರವೀಣ್ ಗೋರೆ, ಶಶಿಕಾಂತ್ ಡೋಂಗ್ರೆ, ಡಾ.ಗೋಪಾಲಕೃಷ್ಣ, ಡಾ. ಗೋವಿಂದ ಕಿಶೋರ್, ಯಶವಂತ ಪಠವರ್ಧನ್, ಡಿಎಂ ಗೌಡ, ಶರತ್ ಕೃಷ್ಣ ಪಡುವೆಟ್ನಾಯ, ಆದರ್ಶ್ ಕಾರಂತ್, ಸೋಮಶೇಖರ್ ಶೆಟ್ಟಿ, ವೆಂಕಟೇಶ್ ಭಟ್ ಕಜೆ, ರೇಷ್ಮಾ ಹೆಗ್ಡೆ, ಧನಂಜಯ ರಾವ್ ಸೇರಿದಂತೆ ರೋಟರಿ ಇಂಟ್ರಾಕ್ಟ್ ನ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಾಕ್ಷಿ ಹೆಬ್ಬಾರ್ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಪ್ರಕಾಶ್ ಪ್ರಭು ಪ್ರಸ್ತಾವಿಸಿ ಸ್ವಾಗತಿಸಿದರು. ಜಯಕುಮಾರ್ ಶೆಟ್ಟಿ ಸೋಮಶೇಖರ್ ಶೆಟ್ಟಿ ನಿರೂಪಿಸಿದರು. ರೋ. ಡಾ. ದಯಾಕರ್ ಎಂ.ಎಂ. ವಾರ್ಷಿಕ ವರದಿ ವಾಚಿಸಿದರು.

Related posts

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya
error: Content is protected !!