July 3, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು.

ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ, ಪಿದಮಲೆ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಪ್ರಭು, ರೋ. ಡಾ. ದಯಾಕರ್ ಎಂ.ಎಂ, ರೋ. ಯಶಸ್ವಿ ಸೋಮಶೇಖರ್, ರೋ.ಬೇಬಿ ಕುಂದರ್, ರೋ. ಡಾ.ಶಶಿಧರ್ ಡೋಂಗ್ರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಬೂಬಕ್ಕರ್ ವಿದ್ಯಾಕುಮಾರ್ ಕಾಂಚೋಡು, ಅನಂತ್ ಭಟ್ ಮಚ್ಚಿಮಲೆ, ಗಾಯತ್ರಿ, ಮನೋರಮ ಭಟ್, ಪೂರನ್ ವರ್ಮಾ, ಎಂಪಿಎಚ್ ಸಂದೇಶ್ ರಾವ್, ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಎಂಎಚ್, ಎಂವಿ ಭಟ್, ಪ್ರವೀಣ್ ಗೋರೆ, ಶಶಿಕಾಂತ್ ಡೋಂಗ್ರೆ, ಡಾ.ಗೋಪಾಲಕೃಷ್ಣ, ಡಾ. ಗೋವಿಂದ ಕಿಶೋರ್, ಯಶವಂತ ಪಠವರ್ಧನ್, ಡಿಎಂ ಗೌಡ, ಶರತ್ ಕೃಷ್ಣ ಪಡುವೆಟ್ನಾಯ, ಆದರ್ಶ್ ಕಾರಂತ್, ಸೋಮಶೇಖರ್ ಶೆಟ್ಟಿ, ವೆಂಕಟೇಶ್ ಭಟ್ ಕಜೆ, ರೇಷ್ಮಾ ಹೆಗ್ಡೆ, ಧನಂಜಯ ರಾವ್ ಸೇರಿದಂತೆ ರೋಟರಿ ಇಂಟ್ರಾಕ್ಟ್ ನ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಾಕ್ಷಿ ಹೆಬ್ಬಾರ್ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಪ್ರಕಾಶ್ ಪ್ರಭು ಪ್ರಸ್ತಾವಿಸಿ ಸ್ವಾಗತಿಸಿದರು. ಜಯಕುಮಾರ್ ಶೆಟ್ಟಿ ಸೋಮಶೇಖರ್ ಶೆಟ್ಟಿ ನಿರೂಪಿಸಿದರು. ರೋ. ಡಾ. ದಯಾಕರ್ ಎಂ.ಎಂ. ವಾರ್ಷಿಕ ವರದಿ ವಾಚಿಸಿದರು.

Related posts

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya
error: Content is protected !!