25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಉದ್ದೇಶದಿಂದ ನಾರಾವಿ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ “ಗಾಯತ್ರಿ ಮೆಡಿಕಲ್ಸ್” ಇದರ ಪ್ರಾರಂಬೋತ್ಸವವು ಜು.3 ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಸುನಂದ ಸುಂದರ ಕೋಟ್ಯಾನ್ ಅವರು ತಿಳಿಸಿದ್ದಾರೆ.

ಆರೋಗ್ಯದ ಕಾಳಜಿ ಮತ್ತು ಉತ್ತಮ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭವಾಗುತ್ತಿರುವ ಈ ಮೆಡಿಕಲ್‌ನಲ್ಲಿ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಔಷಧಿಗಳು ಮತ್ತು ಆರೋಗ್ಯ ಸಂಬಂಧಿತ ಉತ್ಪನ್ನಗಳು ದೊರೆಯಲಿವೆ. ಆರೋಗ್ಯವೇ ನಿಜವಾದ ಸಂಪತ್ತು. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮತ್ತು ಔಷಧ ಸೇವನೆ ಮಾಡುವುದು ಮುಖ್ಯವಾಗಿದ್ದು ನಾರಾವಿ ಹಾಗೂ ಸುತ್ತ ಮುತ್ತಲಿನ ಗ್ರಾಹಕರಿಗೆ ಸುಲಭ ಸಮಯದಲ್ಲಿ ಔಷಧಗಳು ದೊರೆಯಲಿದೆ.

ಗಾಯತ್ರಿ ಮೆಡಿಕಲ್ಸ್ ನಲ್ಲಿ ಲಭ್ಯ

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು * ಮಕ್ಕಳ ಮತ್ತು ಹಿರಿಯರ ಔಷಧಿಗಳು * ಆರೋಗ್ಯ ಮತ್ತು ಆರೈಕೆ ಉತ್ಪನ್ನಗಳು * ವೈದ್ಯರ ಸಲಹೆಯ ಔಷಧಿಗಳು * ಗುಣಮಟ್ಟದ ಸೇವೆ ಮತ್ತು ಗ್ರಾಹಕ ಸ್ನೇಹಿ ವ್ಯವಸ್ಥೆ ದೊರೆಯಲಿದೆ.

Related posts

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya
error: Content is protected !!