July 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನ 23ನೆಯ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ.

ಪ್ರಾಥಮಿಕ ಶಾಲಾ ವಿಭಾಗ:
ಪ್ರಥಮ : ರವಿರಾಜ ಕಿರಣ ನಾಯ್ಕ, ಡಾ. ದಿನಕರ ದೇಸಾಯಿ ಸ್ಮಾರಕ ಹಿ.ಪ್ರಾ. ಶಾಲೆ, ಅಂಕೋಲ
ದ್ವಿತೀಯ : ಅನ್ವಿತ್ ಆರ್. ಶೆಟ್ಟಿಗಾರ್ , ಸೈಂಟ್ ಮೇರೀಸ್ ಆಂ.ಮಾ. ಶಾಲೆ, ಉಡುಪಿ
ತೃತೀಯ : ನಿಖಿತ , ಸರೋಜಿನಿ ಮಧುಸೂದನ ಕುಶೆ ಶಾಲೆ, ಅತ್ತಾವರ, ಮಂಗಳೂರು
ಪ್ರೌಢ ಶಾಲಾ ವಿಭಾಗ:
ಪ್ರಥಮ : ದೃತಿ ಎಸ್. ಪೂಜಾರಿ , ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಬ್ರಹ್ಮಾವರ
ದ್ವಿತೀಯ : ಸಗನ್ ಎಸ್. ಹೆಗಡೆ , ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್, ಹಿರಿಯಡ್ಕ
ತೃತೀಯ : ಹರ್ಷದ್ ಎಂ. ಗೊಂಡ , ಶ್ರೀವಲಿ ಪ್ರೌಢ ಶಾಲೆ, ಚಿತ್ರಾಪುರ, ಶಿರಾಲಿ, ಭಟ್ಕಳ
ಕಾಲೇಜು ವಿಭಾಗ:
ಪ್ರಥಮ : ಅನುಪ ಶ್ರೀನಿವಾಸ, ಟಾಗೋರ ಚಿತ್ರಕಲಾ ಮಹಾವಿದ್ಯಾಲಯ, ಕಾರವಾರ
ದ್ವಿತೀಯ : ಪ್ರಣವ್ ಉಡುಪ , ರಾಷ್ಟೊತ್ಥಾನ ಪ.ಪೂ. ಕಾಲೇಜು, ಚೇರ್ಕಾಡಿ, ಉಡುಪಿ
ತೃತೀಯ : ಅಖಿಲೇಶ ನಾಗೇಶ ನಾಯ್ಕ, ಗೋಖಲೆ ಸೆಂಟಿನರಿ ಕಾಲೇಜು, ಅಂಕೋಲಾ
ಸಾರ್ವಜನಿಕ ವಿಭಾಗ:
ಪ್ರಥಮ : ಅನನ್ಯ ಡಿ. ನಾಯ್ಕ , ಬಸವೇಶ್ವರನಗರ, ಬೆಂಗಳೂರು
ದ್ವಿತೀಯ : ಶ್ರೀ ಬಿ.ಕೆ. ಮಾಧವ ರಾವ್ , ಮೇರಿಹಿಲ್, ಕೊಂಚಾಡಿ, ಮಂಗಳೂರು
ತೃತೀಯ : ಶ್ರೀ ರಾಜೇಶ್ ಡಿ.ಎಸ್ , ಕುದ್ರೋಳಿ, ಮಂಗಳೂರು

ಪುರಸ್ಕಾರ ಸಮಾರಂಭದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಯೋಗ ನಿರ್ದೇಶಕರಾದ ಡಾ| ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya
error: Content is protected !!