25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನ 23ನೆಯ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ.

ಪ್ರಾಥಮಿಕ ಶಾಲಾ ವಿಭಾಗ:
ಪ್ರಥಮ : ರವಿರಾಜ ಕಿರಣ ನಾಯ್ಕ, ಡಾ. ದಿನಕರ ದೇಸಾಯಿ ಸ್ಮಾರಕ ಹಿ.ಪ್ರಾ. ಶಾಲೆ, ಅಂಕೋಲ
ದ್ವಿತೀಯ : ಅನ್ವಿತ್ ಆರ್. ಶೆಟ್ಟಿಗಾರ್ , ಸೈಂಟ್ ಮೇರೀಸ್ ಆಂ.ಮಾ. ಶಾಲೆ, ಉಡುಪಿ
ತೃತೀಯ : ನಿಖಿತ , ಸರೋಜಿನಿ ಮಧುಸೂದನ ಕುಶೆ ಶಾಲೆ, ಅತ್ತಾವರ, ಮಂಗಳೂರು
ಪ್ರೌಢ ಶಾಲಾ ವಿಭಾಗ:
ಪ್ರಥಮ : ದೃತಿ ಎಸ್. ಪೂಜಾರಿ , ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಬ್ರಹ್ಮಾವರ
ದ್ವಿತೀಯ : ಸಗನ್ ಎಸ್. ಹೆಗಡೆ , ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್, ಹಿರಿಯಡ್ಕ
ತೃತೀಯ : ಹರ್ಷದ್ ಎಂ. ಗೊಂಡ , ಶ್ರೀವಲಿ ಪ್ರೌಢ ಶಾಲೆ, ಚಿತ್ರಾಪುರ, ಶಿರಾಲಿ, ಭಟ್ಕಳ
ಕಾಲೇಜು ವಿಭಾಗ:
ಪ್ರಥಮ : ಅನುಪ ಶ್ರೀನಿವಾಸ, ಟಾಗೋರ ಚಿತ್ರಕಲಾ ಮಹಾವಿದ್ಯಾಲಯ, ಕಾರವಾರ
ದ್ವಿತೀಯ : ಪ್ರಣವ್ ಉಡುಪ , ರಾಷ್ಟೊತ್ಥಾನ ಪ.ಪೂ. ಕಾಲೇಜು, ಚೇರ್ಕಾಡಿ, ಉಡುಪಿ
ತೃತೀಯ : ಅಖಿಲೇಶ ನಾಗೇಶ ನಾಯ್ಕ, ಗೋಖಲೆ ಸೆಂಟಿನರಿ ಕಾಲೇಜು, ಅಂಕೋಲಾ
ಸಾರ್ವಜನಿಕ ವಿಭಾಗ:
ಪ್ರಥಮ : ಅನನ್ಯ ಡಿ. ನಾಯ್ಕ , ಬಸವೇಶ್ವರನಗರ, ಬೆಂಗಳೂರು
ದ್ವಿತೀಯ : ಶ್ರೀ ಬಿ.ಕೆ. ಮಾಧವ ರಾವ್ , ಮೇರಿಹಿಲ್, ಕೊಂಚಾಡಿ, ಮಂಗಳೂರು
ತೃತೀಯ : ಶ್ರೀ ರಾಜೇಶ್ ಡಿ.ಎಸ್ , ಕುದ್ರೋಳಿ, ಮಂಗಳೂರು

ಪುರಸ್ಕಾರ ಸಮಾರಂಭದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಯೋಗ ನಿರ್ದೇಶಕರಾದ ಡಾ| ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!