22.9 C
ಪುತ್ತೂರು, ಬೆಳ್ತಂಗಡಿ
August 22, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು.

ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ, ಪಿದಮಲೆ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಪ್ರಭು, ರೋ. ಡಾ. ದಯಾಕರ್ ಎಂ.ಎಂ, ರೋ. ಯಶಸ್ವಿ ಸೋಮಶೇಖರ್, ರೋ.ಬೇಬಿ ಕುಂದರ್, ರೋ. ಡಾ.ಶಶಿಧರ್ ಡೋಂಗ್ರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಬೂಬಕ್ಕರ್ ವಿದ್ಯಾಕುಮಾರ್ ಕಾಂಚೋಡು, ಅನಂತ್ ಭಟ್ ಮಚ್ಚಿಮಲೆ, ಗಾಯತ್ರಿ, ಮನೋರಮ ಭಟ್, ಪೂರನ್ ವರ್ಮಾ, ಎಂಪಿಎಚ್ ಸಂದೇಶ್ ರಾವ್, ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಎಂಎಚ್, ಎಂವಿ ಭಟ್, ಪ್ರವೀಣ್ ಗೋರೆ, ಶಶಿಕಾಂತ್ ಡೋಂಗ್ರೆ, ಡಾ.ಗೋಪಾಲಕೃಷ್ಣ, ಡಾ. ಗೋವಿಂದ ಕಿಶೋರ್, ಯಶವಂತ ಪಠವರ್ಧನ್, ಡಿಎಂ ಗೌಡ, ಶರತ್ ಕೃಷ್ಣ ಪಡುವೆಟ್ನಾಯ, ಆದರ್ಶ್ ಕಾರಂತ್, ಸೋಮಶೇಖರ್ ಶೆಟ್ಟಿ, ವೆಂಕಟೇಶ್ ಭಟ್ ಕಜೆ, ರೇಷ್ಮಾ ಹೆಗ್ಡೆ, ಧನಂಜಯ ರಾವ್ ಸೇರಿದಂತೆ ರೋಟರಿ ಇಂಟ್ರಾಕ್ಟ್ ನ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಾಕ್ಷಿ ಹೆಬ್ಬಾರ್ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಪ್ರಕಾಶ್ ಪ್ರಭು ಪ್ರಸ್ತಾವಿಸಿ ಸ್ವಾಗತಿಸಿದರು. ಜಯಕುಮಾರ್ ಶೆಟ್ಟಿ ಸೋಮಶೇಖರ್ ಶೆಟ್ಟಿ ನಿರೂಪಿಸಿದರು. ರೋ. ಡಾ. ದಯಾಕರ್ ಎಂ.ಎಂ. ವಾರ್ಷಿಕ ವರದಿ ವಾಚಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya
error: Content is protected !!