July 3, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು.

ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ, ಪಿದಮಲೆ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಪ್ರಭು, ರೋ. ಡಾ. ದಯಾಕರ್ ಎಂ.ಎಂ, ರೋ. ಯಶಸ್ವಿ ಸೋಮಶೇಖರ್, ರೋ.ಬೇಬಿ ಕುಂದರ್, ರೋ. ಡಾ.ಶಶಿಧರ್ ಡೋಂಗ್ರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಬೂಬಕ್ಕರ್ ವಿದ್ಯಾಕುಮಾರ್ ಕಾಂಚೋಡು, ಅನಂತ್ ಭಟ್ ಮಚ್ಚಿಮಲೆ, ಗಾಯತ್ರಿ, ಮನೋರಮ ಭಟ್, ಪೂರನ್ ವರ್ಮಾ, ಎಂಪಿಎಚ್ ಸಂದೇಶ್ ರಾವ್, ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಎಂಎಚ್, ಎಂವಿ ಭಟ್, ಪ್ರವೀಣ್ ಗೋರೆ, ಶಶಿಕಾಂತ್ ಡೋಂಗ್ರೆ, ಡಾ.ಗೋಪಾಲಕೃಷ್ಣ, ಡಾ. ಗೋವಿಂದ ಕಿಶೋರ್, ಯಶವಂತ ಪಠವರ್ಧನ್, ಡಿಎಂ ಗೌಡ, ಶರತ್ ಕೃಷ್ಣ ಪಡುವೆಟ್ನಾಯ, ಆದರ್ಶ್ ಕಾರಂತ್, ಸೋಮಶೇಖರ್ ಶೆಟ್ಟಿ, ವೆಂಕಟೇಶ್ ಭಟ್ ಕಜೆ, ರೇಷ್ಮಾ ಹೆಗ್ಡೆ, ಧನಂಜಯ ರಾವ್ ಸೇರಿದಂತೆ ರೋಟರಿ ಇಂಟ್ರಾಕ್ಟ್ ನ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಾಕ್ಷಿ ಹೆಬ್ಬಾರ್ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಪ್ರಕಾಶ್ ಪ್ರಭು ಪ್ರಸ್ತಾವಿಸಿ ಸ್ವಾಗತಿಸಿದರು. ಜಯಕುಮಾರ್ ಶೆಟ್ಟಿ ಸೋಮಶೇಖರ್ ಶೆಟ್ಟಿ ನಿರೂಪಿಸಿದರು. ರೋ. ಡಾ. ದಯಾಕರ್ ಎಂ.ಎಂ. ವಾರ್ಷಿಕ ವರದಿ ವಾಚಿಸಿದರು.

Related posts

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!