ವೇಣೂರು : ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಡಾಕ್ಟರ್ಸ್ ಡೇ ಪ್ರಯುಕ್ತ ವೇಣೂರಿನ ಸುತ್ತಮುತ್ತಲಿನ ಡಾಕ್ಟರ್ ಗಳನ್ನು ಭೇಟಿ ಮಾಡಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಕೆ.ವಿಜಯ ಗೌಡ, ವೇಣೂರು ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು,
ಯುವ ಸೇವಾ ಸಂಗಮ ಸೇವಾ ಸಮಿತಿ ಅಧ್ಯಕ್ಷ ಸುಧೀರ್ ಭಂಡಾರಿ, ಟ್ರಸ್ಟಿ ಕೆ ಎಸ್ ಗಿರೀಶ್ ಜೊತೆಗಿದ್ದರು.














