July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಉದ್ದೇಶದಿಂದ ನಾರಾವಿ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ “ಗಾಯತ್ರಿ ಮೆಡಿಕಲ್ಸ್” ಇದರ ಪ್ರಾರಂಬೋತ್ಸವವು ಜು.3 ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಸುನಂದ ಸುಂದರ ಕೋಟ್ಯಾನ್ ಅವರು ತಿಳಿಸಿದ್ದಾರೆ.

ಆರೋಗ್ಯದ ಕಾಳಜಿ ಮತ್ತು ಉತ್ತಮ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭವಾಗುತ್ತಿರುವ ಈ ಮೆಡಿಕಲ್‌ನಲ್ಲಿ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಔಷಧಿಗಳು ಮತ್ತು ಆರೋಗ್ಯ ಸಂಬಂಧಿತ ಉತ್ಪನ್ನಗಳು ದೊರೆಯಲಿವೆ. ಆರೋಗ್ಯವೇ ನಿಜವಾದ ಸಂಪತ್ತು. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮತ್ತು ಔಷಧ ಸೇವನೆ ಮಾಡುವುದು ಮುಖ್ಯವಾಗಿದ್ದು ನಾರಾವಿ ಹಾಗೂ ಸುತ್ತ ಮುತ್ತಲಿನ ಗ್ರಾಹಕರಿಗೆ ಸುಲಭ ಸಮಯದಲ್ಲಿ ಔಷಧಗಳು ದೊರೆಯಲಿದೆ.

ಗಾಯತ್ರಿ ಮೆಡಿಕಲ್ಸ್ ನಲ್ಲಿ ಲಭ್ಯ

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು * ಮಕ್ಕಳ ಮತ್ತು ಹಿರಿಯರ ಔಷಧಿಗಳು * ಆರೋಗ್ಯ ಮತ್ತು ಆರೈಕೆ ಉತ್ಪನ್ನಗಳು * ವೈದ್ಯರ ಸಲಹೆಯ ಔಷಧಿಗಳು * ಗುಣಮಟ್ಟದ ಸೇವೆ ಮತ್ತು ಗ್ರಾಹಕ ಸ್ನೇಹಿ ವ್ಯವಸ್ಥೆ ದೊರೆಯಲಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!