23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಉದ್ದೇಶದಿಂದ ನಾರಾವಿ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ “ಗಾಯತ್ರಿ ಮೆಡಿಕಲ್ಸ್” ಇದರ ಪ್ರಾರಂಬೋತ್ಸವವು ಜು.3 ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಸುನಂದ ಸುಂದರ ಕೋಟ್ಯಾನ್ ಅವರು ತಿಳಿಸಿದ್ದಾರೆ.

ಆರೋಗ್ಯದ ಕಾಳಜಿ ಮತ್ತು ಉತ್ತಮ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭವಾಗುತ್ತಿರುವ ಈ ಮೆಡಿಕಲ್‌ನಲ್ಲಿ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಔಷಧಿಗಳು ಮತ್ತು ಆರೋಗ್ಯ ಸಂಬಂಧಿತ ಉತ್ಪನ್ನಗಳು ದೊರೆಯಲಿವೆ. ಆರೋಗ್ಯವೇ ನಿಜವಾದ ಸಂಪತ್ತು. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮತ್ತು ಔಷಧ ಸೇವನೆ ಮಾಡುವುದು ಮುಖ್ಯವಾಗಿದ್ದು ನಾರಾವಿ ಹಾಗೂ ಸುತ್ತ ಮುತ್ತಲಿನ ಗ್ರಾಹಕರಿಗೆ ಸುಲಭ ಸಮಯದಲ್ಲಿ ಔಷಧಗಳು ದೊರೆಯಲಿದೆ.

ಗಾಯತ್ರಿ ಮೆಡಿಕಲ್ಸ್ ನಲ್ಲಿ ಲಭ್ಯ

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು * ಮಕ್ಕಳ ಮತ್ತು ಹಿರಿಯರ ಔಷಧಿಗಳು * ಆರೋಗ್ಯ ಮತ್ತು ಆರೈಕೆ ಉತ್ಪನ್ನಗಳು * ವೈದ್ಯರ ಸಲಹೆಯ ಔಷಧಿಗಳು * ಗುಣಮಟ್ಟದ ಸೇವೆ ಮತ್ತು ಗ್ರಾಹಕ ಸ್ನೇಹಿ ವ್ಯವಸ್ಥೆ ದೊರೆಯಲಿದೆ.

Related posts

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya
error: Content is protected !!