25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನ 23ನೆಯ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ.

ಪ್ರಾಥಮಿಕ ಶಾಲಾ ವಿಭಾಗ:
ಪ್ರಥಮ : ರವಿರಾಜ ಕಿರಣ ನಾಯ್ಕ, ಡಾ. ದಿನಕರ ದೇಸಾಯಿ ಸ್ಮಾರಕ ಹಿ.ಪ್ರಾ. ಶಾಲೆ, ಅಂಕೋಲ
ದ್ವಿತೀಯ : ಅನ್ವಿತ್ ಆರ್. ಶೆಟ್ಟಿಗಾರ್ , ಸೈಂಟ್ ಮೇರೀಸ್ ಆಂ.ಮಾ. ಶಾಲೆ, ಉಡುಪಿ
ತೃತೀಯ : ನಿಖಿತ , ಸರೋಜಿನಿ ಮಧುಸೂದನ ಕುಶೆ ಶಾಲೆ, ಅತ್ತಾವರ, ಮಂಗಳೂರು
ಪ್ರೌಢ ಶಾಲಾ ವಿಭಾಗ:
ಪ್ರಥಮ : ದೃತಿ ಎಸ್. ಪೂಜಾರಿ , ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಬ್ರಹ್ಮಾವರ
ದ್ವಿತೀಯ : ಸಗನ್ ಎಸ್. ಹೆಗಡೆ , ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್, ಹಿರಿಯಡ್ಕ
ತೃತೀಯ : ಹರ್ಷದ್ ಎಂ. ಗೊಂಡ , ಶ್ರೀವಲಿ ಪ್ರೌಢ ಶಾಲೆ, ಚಿತ್ರಾಪುರ, ಶಿರಾಲಿ, ಭಟ್ಕಳ
ಕಾಲೇಜು ವಿಭಾಗ:
ಪ್ರಥಮ : ಅನುಪ ಶ್ರೀನಿವಾಸ, ಟಾಗೋರ ಚಿತ್ರಕಲಾ ಮಹಾವಿದ್ಯಾಲಯ, ಕಾರವಾರ
ದ್ವಿತೀಯ : ಪ್ರಣವ್ ಉಡುಪ , ರಾಷ್ಟೊತ್ಥಾನ ಪ.ಪೂ. ಕಾಲೇಜು, ಚೇರ್ಕಾಡಿ, ಉಡುಪಿ
ತೃತೀಯ : ಅಖಿಲೇಶ ನಾಗೇಶ ನಾಯ್ಕ, ಗೋಖಲೆ ಸೆಂಟಿನರಿ ಕಾಲೇಜು, ಅಂಕೋಲಾ
ಸಾರ್ವಜನಿಕ ವಿಭಾಗ:
ಪ್ರಥಮ : ಅನನ್ಯ ಡಿ. ನಾಯ್ಕ , ಬಸವೇಶ್ವರನಗರ, ಬೆಂಗಳೂರು
ದ್ವಿತೀಯ : ಶ್ರೀ ಬಿ.ಕೆ. ಮಾಧವ ರಾವ್ , ಮೇರಿಹಿಲ್, ಕೊಂಚಾಡಿ, ಮಂಗಳೂರು
ತೃತೀಯ : ಶ್ರೀ ರಾಜೇಶ್ ಡಿ.ಎಸ್ , ಕುದ್ರೋಳಿ, ಮಂಗಳೂರು

ಪುರಸ್ಕಾರ ಸಮಾರಂಭದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಯೋಗ ನಿರ್ದೇಶಕರಾದ ಡಾ| ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!