22.9 C
ಪುತ್ತೂರು, ಬೆಳ್ತಂಗಡಿ
August 22, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು.

ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ, ಪಿದಮಲೆ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಪ್ರಭು, ರೋ. ಡಾ. ದಯಾಕರ್ ಎಂ.ಎಂ, ರೋ. ಯಶಸ್ವಿ ಸೋಮಶೇಖರ್, ರೋ.ಬೇಬಿ ಕುಂದರ್, ರೋ. ಡಾ.ಶಶಿಧರ್ ಡೋಂಗ್ರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಬೂಬಕ್ಕರ್ ವಿದ್ಯಾಕುಮಾರ್ ಕಾಂಚೋಡು, ಅನಂತ್ ಭಟ್ ಮಚ್ಚಿಮಲೆ, ಗಾಯತ್ರಿ, ಮನೋರಮ ಭಟ್, ಪೂರನ್ ವರ್ಮಾ, ಎಂಪಿಎಚ್ ಸಂದೇಶ್ ರಾವ್, ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಎಂಎಚ್, ಎಂವಿ ಭಟ್, ಪ್ರವೀಣ್ ಗೋರೆ, ಶಶಿಕಾಂತ್ ಡೋಂಗ್ರೆ, ಡಾ.ಗೋಪಾಲಕೃಷ್ಣ, ಡಾ. ಗೋವಿಂದ ಕಿಶೋರ್, ಯಶವಂತ ಪಠವರ್ಧನ್, ಡಿಎಂ ಗೌಡ, ಶರತ್ ಕೃಷ್ಣ ಪಡುವೆಟ್ನಾಯ, ಆದರ್ಶ್ ಕಾರಂತ್, ಸೋಮಶೇಖರ್ ಶೆಟ್ಟಿ, ವೆಂಕಟೇಶ್ ಭಟ್ ಕಜೆ, ರೇಷ್ಮಾ ಹೆಗ್ಡೆ, ಧನಂಜಯ ರಾವ್ ಸೇರಿದಂತೆ ರೋಟರಿ ಇಂಟ್ರಾಕ್ಟ್ ನ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಾಕ್ಷಿ ಹೆಬ್ಬಾರ್ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಪ್ರಕಾಶ್ ಪ್ರಭು ಪ್ರಸ್ತಾವಿಸಿ ಸ್ವಾಗತಿಸಿದರು. ಜಯಕುಮಾರ್ ಶೆಟ್ಟಿ ಸೋಮಶೇಖರ್ ಶೆಟ್ಟಿ ನಿರೂಪಿಸಿದರು. ರೋ. ಡಾ. ದಯಾಕರ್ ಎಂ.ಎಂ. ವಾರ್ಷಿಕ ವರದಿ ವಾಚಿಸಿದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya
error: Content is protected !!