July 3, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು.

ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ, ಪಿದಮಲೆ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಪ್ರಭು, ರೋ. ಡಾ. ದಯಾಕರ್ ಎಂ.ಎಂ, ರೋ. ಯಶಸ್ವಿ ಸೋಮಶೇಖರ್, ರೋ.ಬೇಬಿ ಕುಂದರ್, ರೋ. ಡಾ.ಶಶಿಧರ್ ಡೋಂಗ್ರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಬೂಬಕ್ಕರ್ ವಿದ್ಯಾಕುಮಾರ್ ಕಾಂಚೋಡು, ಅನಂತ್ ಭಟ್ ಮಚ್ಚಿಮಲೆ, ಗಾಯತ್ರಿ, ಮನೋರಮ ಭಟ್, ಪೂರನ್ ವರ್ಮಾ, ಎಂಪಿಎಚ್ ಸಂದೇಶ್ ರಾವ್, ಜಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಎಂಎಚ್, ಎಂವಿ ಭಟ್, ಪ್ರವೀಣ್ ಗೋರೆ, ಶಶಿಕಾಂತ್ ಡೋಂಗ್ರೆ, ಡಾ.ಗೋಪಾಲಕೃಷ್ಣ, ಡಾ. ಗೋವಿಂದ ಕಿಶೋರ್, ಯಶವಂತ ಪಠವರ್ಧನ್, ಡಿಎಂ ಗೌಡ, ಶರತ್ ಕೃಷ್ಣ ಪಡುವೆಟ್ನಾಯ, ಆದರ್ಶ್ ಕಾರಂತ್, ಸೋಮಶೇಖರ್ ಶೆಟ್ಟಿ, ವೆಂಕಟೇಶ್ ಭಟ್ ಕಜೆ, ರೇಷ್ಮಾ ಹೆಗ್ಡೆ, ಧನಂಜಯ ರಾವ್ ಸೇರಿದಂತೆ ರೋಟರಿ ಇಂಟ್ರಾಕ್ಟ್ ನ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಾಕ್ಷಿ ಹೆಬ್ಬಾರ್ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಪ್ರಕಾಶ್ ಪ್ರಭು ಪ್ರಸ್ತಾವಿಸಿ ಸ್ವಾಗತಿಸಿದರು. ಜಯಕುಮಾರ್ ಶೆಟ್ಟಿ ಸೋಮಶೇಖರ್ ಶೆಟ್ಟಿ ನಿರೂಪಿಸಿದರು. ರೋ. ಡಾ. ದಯಾಕರ್ ಎಂ.ಎಂ. ವಾರ್ಷಿಕ ವರದಿ ವಾಚಿಸಿದರು.

Related posts

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!