July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

ಬೆಳ್ತಂಗಡಿ: ತಾಲೂಕಿನ ಹೃದಯ ಭಾಗದಲ್ಲಿ ಸುಮಾರು 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸಂತೃಪ್ತ ಗ್ರಾಹಕರನ್ನು ಹೊಂದಿರುವ ಪ್ರಸಿದ್ಧ ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ಸದ್ಯದಲ್ಲಿಯೇ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.

ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸೇವೆ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸತನದೊಂದಿಗೆ ಗ್ರಾಹಕರಿಗೆ ಅನುಕೂಲ ಕಲ್ಪಿಸಿಕೊಡಲು ಆಡಳಿತದ ಮಂಡಳಿ ಕಾರ್ಯ ಪ್ರವೃತ್ತರಾಗಿದ್ದು ಇದರ ಪ್ರಥಮ ಹಂತವಾಗಿ 5 ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಿ ಒಬ್ಬರಿಗೆ 1000/- ಮೌಲ್ಯದ ಯಾವುದೇ ಆಹಾರ ಉಚಿತವಾಗಿ ನೀಡುವ ಯೋಜನೆ ಹಾಕಿಕೊಂಡಿರುತ್ತೇವೆ, ಇದೇ ಜುಲೈ 20 ರಿಂದ 30 ರವರೆಗೆ ಅದೃಷ್ಟಶಾಲಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೆಸ್ಟೋರೆಂಟ್ ನಲ್ಲಿ ಕರಾವಳಿಯ ಮೀನು ಆಹಾರ, ಉತ್ತರ ಭಾರತದ ರೊಟ್ಟಿ ಹಾಗೂ ಪದಾರ್ಥಗಳು, ತಂದೂರಿ, ಮತ್ತು ದಕ್ಷಿಣ ಭಾರತದ ಖಾದ್ಯಗಳು, ಹಾಗೂ ಚೈನೀಸ್ ವಿವಿಧ ಖಾದ್ಯಗಳು ಲಭ್ಯವಿದೆ ಎಂದು, ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ ಸೇವೆ ಒದಗಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!