25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

ಬೆಳ್ತಂಗಡಿ: ತಾಲೂಕಿನ ಹೃದಯ ಭಾಗದಲ್ಲಿ ಸುಮಾರು 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸಂತೃಪ್ತ ಗ್ರಾಹಕರನ್ನು ಹೊಂದಿರುವ ಪ್ರಸಿದ್ಧ ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ಸದ್ಯದಲ್ಲಿಯೇ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.

ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸೇವೆ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸತನದೊಂದಿಗೆ ಗ್ರಾಹಕರಿಗೆ ಅನುಕೂಲ ಕಲ್ಪಿಸಿಕೊಡಲು ಆಡಳಿತದ ಮಂಡಳಿ ಕಾರ್ಯ ಪ್ರವೃತ್ತರಾಗಿದ್ದು ಇದರ ಪ್ರಥಮ ಹಂತವಾಗಿ 5 ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಿ ಒಬ್ಬರಿಗೆ 1000/- ಮೌಲ್ಯದ ಯಾವುದೇ ಆಹಾರ ಉಚಿತವಾಗಿ ನೀಡುವ ಯೋಜನೆ ಹಾಕಿಕೊಂಡಿರುತ್ತೇವೆ, ಇದೇ ಜುಲೈ 20 ರಿಂದ 30 ರವರೆಗೆ ಅದೃಷ್ಟಶಾಲಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೆಸ್ಟೋರೆಂಟ್ ನಲ್ಲಿ ಕರಾವಳಿಯ ಮೀನು ಆಹಾರ, ಉತ್ತರ ಭಾರತದ ರೊಟ್ಟಿ ಹಾಗೂ ಪದಾರ್ಥಗಳು, ತಂದೂರಿ, ಮತ್ತು ದಕ್ಷಿಣ ಭಾರತದ ಖಾದ್ಯಗಳು, ಹಾಗೂ ಚೈನೀಸ್ ವಿವಿಧ ಖಾದ್ಯಗಳು ಲಭ್ಯವಿದೆ ಎಂದು, ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ ಸೇವೆ ಒದಗಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya
error: Content is protected !!