July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

ಮಚ್ಚಿನ ಗ್ರಾಮದ ಕುತ್ತಿನ ಡಾಕಯ್ಯ ಗೌಡರು ರಸ್ತೆ ಅಪಘಾತದಲ್ಲಿ ಮರಣ,ಹೊಂದಿದ್ದು ಇವರು ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದರು, ಕುಟುಂಬದ ಆಧಾರ ಸ್ತಂಭವಾಗಿದ್ದ ಕುಟುಂಬ ಅನಾಥವಾಗಿದೆ. ನೊಂದ ಕುಟುಂಬಕ್ಕೆ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹರ್ಷ ಸಂಪಿಗೆತ್ತಾಯ ಇವರು ಹಾಗೂ ದೇವಸ್ಥಾನದ ಭಕ್ತವೃಂದ ನೊಂದ ಕುಟುಂಬದ ಮನೆಗೆ ತೆರಳಿ ಸಾಂತ್ವನ ಹೇಳಿ ದೇವರ ಪ್ರಸಾದ ಹಾಗೂ ದೇವರ ಪ್ರಸಾದ ರೂಪವಾಗಿ 25000 ನಗದು ರೂಪದ ಚೆಕ್ ನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ| ಯಂ ಹರ್ಷಸಂಪಿಗೆತ್ತಾಯ, ಸುಧೀರ್ ಶೆಟ್ಟಿ ಕೋರಬೆಟ್ಟು, ಯತೀಶ್ ರೈ ಕೈಲ,ಪ್ರಮೋದ್ ಕುಮಾರ್ ಮಚ್ಚಿನ, ಚಂದ್ರಕಾಂತ್ ನಿಡ್ಡಾಜೆ ನಾರಾಯಣ ಪೂಜಾರಿ ಬಳ್ಳಮಂಜ ,ಹರ್ಷ ನಾರಾಯಣ ಶೆಟ್ಟಿ ನೆತ್ತರ, ಹೊನ್ನಪ್ಪ ಕುಲಾಲ್ ಮಣೂರು, ಹರೀಶ್ ಶೆಟ್ಟಿ ಕುತ್ತಿನ, ಗಂಗಾಧರ ಕುಲಾಲ್ ಪೆರ್ನಡ್ಕ, ಹರೀಶ್ ಪ್ರಭು ಮುದಲಡ್ಕ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!