23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

ಮಚ್ಚಿನ ಗ್ರಾಮದ ಕುತ್ತಿನ ಡಾಕಯ್ಯ ಗೌಡರು ರಸ್ತೆ ಅಪಘಾತದಲ್ಲಿ ಮರಣ,ಹೊಂದಿದ್ದು ಇವರು ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದರು, ಕುಟುಂಬದ ಆಧಾರ ಸ್ತಂಭವಾಗಿದ್ದ ಕುಟುಂಬ ಅನಾಥವಾಗಿದೆ. ನೊಂದ ಕುಟುಂಬಕ್ಕೆ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹರ್ಷ ಸಂಪಿಗೆತ್ತಾಯ ಇವರು ಹಾಗೂ ದೇವಸ್ಥಾನದ ಭಕ್ತವೃಂದ ನೊಂದ ಕುಟುಂಬದ ಮನೆಗೆ ತೆರಳಿ ಸಾಂತ್ವನ ಹೇಳಿ ದೇವರ ಪ್ರಸಾದ ಹಾಗೂ ದೇವರ ಪ್ರಸಾದ ರೂಪವಾಗಿ 25000 ನಗದು ರೂಪದ ಚೆಕ್ ನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ| ಯಂ ಹರ್ಷಸಂಪಿಗೆತ್ತಾಯ, ಸುಧೀರ್ ಶೆಟ್ಟಿ ಕೋರಬೆಟ್ಟು, ಯತೀಶ್ ರೈ ಕೈಲ,ಪ್ರಮೋದ್ ಕುಮಾರ್ ಮಚ್ಚಿನ, ಚಂದ್ರಕಾಂತ್ ನಿಡ್ಡಾಜೆ ನಾರಾಯಣ ಪೂಜಾರಿ ಬಳ್ಳಮಂಜ ,ಹರ್ಷ ನಾರಾಯಣ ಶೆಟ್ಟಿ ನೆತ್ತರ, ಹೊನ್ನಪ್ಪ ಕುಲಾಲ್ ಮಣೂರು, ಹರೀಶ್ ಶೆಟ್ಟಿ ಕುತ್ತಿನ, ಗಂಗಾಧರ ಕುಲಾಲ್ ಪೆರ್ನಡ್ಕ, ಹರೀಶ್ ಪ್ರಭು ಮುದಲಡ್ಕ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಎಚ್‌.ಪಿ.ವಿ. ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!