July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

ಮಚ್ಚಿನ: ಹಿರಿಯ ಅಂಚೆಪಾಲಕರಾದ ರಮೇಶ್ ರಾವ್ (83 ವರ್ಷ) ಜು.2ರಂದು ಸಂಜೆ ಸಂಜೆ ನಿಧನಾದರು.

ಇವರು ಮಚ್ಚಿನ ಗ್ರಾಮದ ಅಂಚೆಪಾಲಕರಾಗಿ ಸುಮಾರು 30 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುತ್ತಾರೆ. ಇವರು ಹವ್ಯಾಸಿ ಯಕ್ಷಗಾನ ಆರ್ಥದಾರಿ ಹಾಗೂ ವೇಷದಾರಿಯಾಗಿದ್ದು ಉತ್ತಮ ಕಲಾವಿದರಾಗಿದ್ದರು. ಪಾರೆಂಕಿ ಮಹಿಷ ಮರ್ದಿನಿ ದೇವಸ್ಥಾನದ ಮತ್ತು ಮಾರಿಕಾಂಬ ದೇವಿ ದೇವಸ್ಥಾನ ಮಾರಿಗುಡಿಯ ಪವಿತ್ರ ಪಾಣಿಯಾಗಿದ್ದು. ಬಳ್ಳಮಂಜ ಅನಂತೇಶ್ವರ ಭಜನ ಮಂಡಳಿಯ ಹಿರಿಯ ಮಾರ್ಗದರ್ಶಕರಾಗಿ ಹಲವರು ಸಂಘ-ಸಂಸ್ಥೆಯಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮಿ, ಪುತ್ರರಾದ ಅನಂತ ಕೃಷ್ಣ ಭಟ್, ಗೋಪಾಲಕೃಷ್ಣ ಭಟ್, ಪುತ್ರಿ ಸುಜಾತ ಹಾಗೂ ಅಪಾರ ಬಂಧು ಮಿತ್ರರುನ್ನು ಅಗಲಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya
error: Content is protected !!