25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡಾಜೆ: ನೇಷನ್ ಬಿಲ್ಡರ್ಸ್ ಎಂಬ ಹೆಸರಿನಲ್ಲಿ ಸಂಚಲನವನ್ನು ಮೂಡಿಸಿದ ಸತ್ಯನಾರಾಯಣ ಹೊಳ್ಳ ಮುಂಡಾಜೆ ಇವರು ನೇಷನ್ ಬಿಲ್ಡರ್ಸ್ ಎಂಬ ಹೆಸರಿನ ಕೊಡೆಗಳನ್ನು ಮುಂಡಾಜೆ ಸ .ಉ . ಪ್ರಾ . ಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕರಿಗೂ ವಿತರಿಸುವ ಮೂಲಕ ಮಕ್ಕಳು ದೇಶವನ್ನು ಕಟ್ಟುವವರಾಗಬೇಕು ಎಂಬ ಸಂದೇಶವನ್ನು ಸಾರಿದ್ದಾರೆ .

ಮಕ್ಕಳ ಮೇಲಿನ ಅತೀವ ಪ್ರೀತಿಯಿಂದ ಶಾಲೆ ಪ್ರಾರಂಭಕ್ಕೆ ಮುನ್ನವೇ ಕೊಡೆ ವಿತರಣೆ ಮಾಡಿದ್ದಾರೆ. ಯಾವುದೇ ಮಕ್ಕಳು ಮಳೆಯಲ್ಲಿ ನೆನೆಯುವುದು ಕಂಡರು ಅವರಿಗೆ ಕೊಡೆಯನ್ನು ನೀಡುವಂತೆ ಹೇಳಿ ಹೆಚ್ಚುವರಿ ಕೊಡೆಗಳನ್ನು ನೀಡಿದ್ದಾರೆ. ಸತ್ಯನಾರಾಯಣ ಹೊಳ್ಳ ರವರು ಮೊದಲಿನಿಂದಲೂ ಹಲವಾರು ಕೊಡುಗೆಗಳನ್ನು ಮುಂಡಾಜೆ ಸರ್ಕಾರಿ ಶಾಲೆಗೆ ನೀಡುತ್ತ ಬಂದಿದ್ದಾರೆ. ಇವರ ಕಾರ್ಯ ವೈಖರಿಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಕ್ಷರು, ಸದಸ್ಯರು ಸಹಶಿಕ್ಷಕರು ಪೋಷಕರು, ಹಾಗೂ ಮಕ್ಕಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya
error: Content is protected !!