29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

ಬೆಳ್ತಂಗಡಿ: ತಾಲೂಕಿನ ಹೃದಯ ಭಾಗದಲ್ಲಿ ಸುಮಾರು 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸಂತೃಪ್ತ ಗ್ರಾಹಕರನ್ನು ಹೊಂದಿರುವ ಪ್ರಸಿದ್ಧ ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ಸದ್ಯದಲ್ಲಿಯೇ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.

ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸೇವೆ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸತನದೊಂದಿಗೆ ಗ್ರಾಹಕರಿಗೆ ಅನುಕೂಲ ಕಲ್ಪಿಸಿಕೊಡಲು ಆಡಳಿತದ ಮಂಡಳಿ ಕಾರ್ಯ ಪ್ರವೃತ್ತರಾಗಿದ್ದು ಇದರ ಪ್ರಥಮ ಹಂತವಾಗಿ 5 ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಿ ಒಬ್ಬರಿಗೆ 1000/- ಮೌಲ್ಯದ ಯಾವುದೇ ಆಹಾರ ಉಚಿತವಾಗಿ ನೀಡುವ ಯೋಜನೆ ಹಾಕಿಕೊಂಡಿರುತ್ತೇವೆ, ಇದೇ ಜುಲೈ 20 ರಿಂದ 30 ರವರೆಗೆ ಅದೃಷ್ಟಶಾಲಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೆಸ್ಟೋರೆಂಟ್ ನಲ್ಲಿ ಕರಾವಳಿಯ ಮೀನು ಆಹಾರ, ಉತ್ತರ ಭಾರತದ ರೊಟ್ಟಿ ಹಾಗೂ ಪದಾರ್ಥಗಳು, ತಂದೂರಿ, ಮತ್ತು ದಕ್ಷಿಣ ಭಾರತದ ಖಾದ್ಯಗಳು, ಹಾಗೂ ಚೈನೀಸ್ ವಿವಿಧ ಖಾದ್ಯಗಳು ಲಭ್ಯವಿದೆ ಎಂದು, ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ ಸೇವೆ ಒದಗಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!