July 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

ಬೆಳ್ತಂಗಡಿ: ತಾಲೂಕಿನ ಹೃದಯ ಭಾಗದಲ್ಲಿ ಸುಮಾರು 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸಂತೃಪ್ತ ಗ್ರಾಹಕರನ್ನು ಹೊಂದಿರುವ ಪ್ರಸಿದ್ಧ ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ಸದ್ಯದಲ್ಲಿಯೇ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.

ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸೇವೆ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸತನದೊಂದಿಗೆ ಗ್ರಾಹಕರಿಗೆ ಅನುಕೂಲ ಕಲ್ಪಿಸಿಕೊಡಲು ಆಡಳಿತದ ಮಂಡಳಿ ಕಾರ್ಯ ಪ್ರವೃತ್ತರಾಗಿದ್ದು ಇದರ ಪ್ರಥಮ ಹಂತವಾಗಿ 5 ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಿ ಒಬ್ಬರಿಗೆ 1000/- ಮೌಲ್ಯದ ಯಾವುದೇ ಆಹಾರ ಉಚಿತವಾಗಿ ನೀಡುವ ಯೋಜನೆ ಹಾಕಿಕೊಂಡಿರುತ್ತೇವೆ, ಇದೇ ಜುಲೈ 20 ರಿಂದ 30 ರವರೆಗೆ ಅದೃಷ್ಟಶಾಲಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೆಸ್ಟೋರೆಂಟ್ ನಲ್ಲಿ ಕರಾವಳಿಯ ಮೀನು ಆಹಾರ, ಉತ್ತರ ಭಾರತದ ರೊಟ್ಟಿ ಹಾಗೂ ಪದಾರ್ಥಗಳು, ತಂದೂರಿ, ಮತ್ತು ದಕ್ಷಿಣ ಭಾರತದ ಖಾದ್ಯಗಳು, ಹಾಗೂ ಚೈನೀಸ್ ವಿವಿಧ ಖಾದ್ಯಗಳು ಲಭ್ಯವಿದೆ ಎಂದು, ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ ಸೇವೆ ಒದಗಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!