July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

ಬೆಳ್ತಂಗಡಿ: ಜು.2 ರಂದು ಬೆಳ್ತಂಗಡಿ ಡಾ. ಬಿ.ನಾರಾಯಣ ರಾವ್ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಹಾಲು ಉತ್ಪಾದಕರ ಕಾರ್ಯದರ್ಶಿಯವರ ಮಾಸಿಕ ತಿಂಗಳ ಸಭೆಯಲ್ಲಿ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಡಾ. ಸಾವಿತ್ರಿ ರೈ ಕೆ ಇವರಿಗೆ ಅತ್ಯುತ್ತಮ ಸಹಕಾರಿ ಮಹಿಳಾ ಸಾಧಕಿ, ರಾಷ್ಟ್ರೀಯ ಕಲಾ ಸೇವಾ ರತ್ನ ಮತ್ತು ರಾಷ್ಟ್ರೀಯ ವೀರ ವನಿತೆ, ಸಹಕಾರಿ ಕ್ಷೇತ್ರ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಅಗಣಿತ ಸೇವೆಯನ್ನು ಗುರುತಿಸಿ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಷರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಅವಾರ್ಡ್ ನೀಡಿ ಗೌರವಿಸಿದೆ.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಾದ ರಾಜೇಶ್ ಕಾಮತ್ , ಸಂದೀಪ್ , ನೌಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಕಾರ್ಯದರ್ಶಿ ಭಾರತಿ ಕೆ. ನೌಕರ ಸಂಘದ ಮಾಜಿ ಅಧ್ಯಕ್ಷ ಬಿ.ಎಂ. ಶರೀಫ್, ಜಿಲ್ಲಾ ನೌಕರ ಸಂಘದ ಕೋಶಾಧಿಕಾರಿ ಮೇಬಲ್ ಕ್ರಾಸ್ತ, ಸಂಘದ ಪದಾಧಿಕಾರಿಯವರು, ಕಾರ್ಯದರ್ಶಿಗಳು ಭಾಗವಹಿಸಿದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya
error: Content is protected !!