July 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

ಬೆಳ್ತಂಗಡಿ: ಶ್ರೀ ನಾಗಂಬಿಕಾ ದೇವಸ್ಥಾನ ಮತ್ತು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ ಮುಂಡೂರುನಲ್ಲಿ ಶ್ರೀ ನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ ಜು.3 ರಂದು ವಿಜೃಂಭಣೆಯಿಂದ ಜರುಗಿತು.

ಜು.2 ಗುರುವಾರ ಸಂಜೆ ಗಂಟೆ 6 ರಿಂದ ದೀಪ ಪ್ರಜ್ವಲನೆ, ದೇವತಾ ಪ್ರಾರ್ಥನೆ, ಪಂಚಗವ್ಯ ಮೇಲನ, ಸಹಿತಾ ಸ್ವಸ್ತಿ ಪುಣ್ಯಾಹ ವಾಚನ, ಭೂವರಾಹ ಹೋಮ, ವಾಸ್ತು ಹೋಮ, ವಾಸ್ತುಬಲಿ, ಪ್ರಾಕಾರ ಬಲಿ, ಬಿಂಬಶುದ್ಧಿ, ಧಾನ್ಯಾದಿವಾಸ, ಆದಿವಾಸ ಹೋಮ, ಶಯನಾದಿವಾಸ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಮಗಳು ಜರುಗಿತು.


ಜು.3 ಶುಕ್ರವಾರ ಬೆಳಿಗ್ಗೆ ಗಂಟೆ 8.36ಕ್ಕೆ ನಾಗಬ್ರಹ್ಮ ದೇವರ ಪ್ರತಿಷ್ಠೆ, ಆಶ್ಲೇಷ ಬಲಿ, ತನು ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ನಾಗಾಂಭಿಕ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು, ಊರ ಹಾಗೂ ಪರವೂರುಗಳಿಂದ ಆಗಮಿಸಿದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya
error: Content is protected !!