23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ ನಾಗರಿಕರಿಗೂ ತೀವ್ರ ತೊಂದರೆಯಾಗುತ್ತದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಈ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಲು ರೂ.30 ಲಕ್ಷ ಅನುದಾನ ಘೋಷಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದಿಗೂ ಕಾಮಗಾರಿ ಆರಂಭವಾಗಿಲ್ಲ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸಿ. ಸುಲ್ಕೇರಿಮೊಗ್ರು ಗ್ರಾಮ ಮತ್ತು ನಾವರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾದ ಕಲ್ಪಿಲದಿಂದ – ದೇವರಗುಡ್ಡೆಯವರೆಗಿನ ರಸ್ತೆಯನ್ನು ಶೀಘ್ರದಲ್ಲೇ ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಿ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸಂಪತ್ ಬಿ. ಸುವರ್ಣರಿಗೆ ಅಭಿನಂದನೆ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!