23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡಾಜೆ: ನೇಷನ್ ಬಿಲ್ಡರ್ಸ್ ಎಂಬ ಹೆಸರಿನಲ್ಲಿ ಸಂಚಲನವನ್ನು ಮೂಡಿಸಿದ ಸತ್ಯನಾರಾಯಣ ಹೊಳ್ಳ ಮುಂಡಾಜೆ ಇವರು ನೇಷನ್ ಬಿಲ್ಡರ್ಸ್ ಎಂಬ ಹೆಸರಿನ ಕೊಡೆಗಳನ್ನು ಮುಂಡಾಜೆ ಸ .ಉ . ಪ್ರಾ . ಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕರಿಗೂ ವಿತರಿಸುವ ಮೂಲಕ ಮಕ್ಕಳು ದೇಶವನ್ನು ಕಟ್ಟುವವರಾಗಬೇಕು ಎಂಬ ಸಂದೇಶವನ್ನು ಸಾರಿದ್ದಾರೆ .

ಮಕ್ಕಳ ಮೇಲಿನ ಅತೀವ ಪ್ರೀತಿಯಿಂದ ಶಾಲೆ ಪ್ರಾರಂಭಕ್ಕೆ ಮುನ್ನವೇ ಕೊಡೆ ವಿತರಣೆ ಮಾಡಿದ್ದಾರೆ. ಯಾವುದೇ ಮಕ್ಕಳು ಮಳೆಯಲ್ಲಿ ನೆನೆಯುವುದು ಕಂಡರು ಅವರಿಗೆ ಕೊಡೆಯನ್ನು ನೀಡುವಂತೆ ಹೇಳಿ ಹೆಚ್ಚುವರಿ ಕೊಡೆಗಳನ್ನು ನೀಡಿದ್ದಾರೆ. ಸತ್ಯನಾರಾಯಣ ಹೊಳ್ಳ ರವರು ಮೊದಲಿನಿಂದಲೂ ಹಲವಾರು ಕೊಡುಗೆಗಳನ್ನು ಮುಂಡಾಜೆ ಸರ್ಕಾರಿ ಶಾಲೆಗೆ ನೀಡುತ್ತ ಬಂದಿದ್ದಾರೆ. ಇವರ ಕಾರ್ಯ ವೈಖರಿಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಕ್ಷರು, ಸದಸ್ಯರು ಸಹಶಿಕ್ಷಕರು ಪೋಷಕರು, ಹಾಗೂ ಮಕ್ಕಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಆ.11: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಾರ್ಯ ಹಾಗೂ ಪುತ್ತಿಲ ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

ಕೆಐಒಸಿಎಲ್ ನೌಕರರ ಬೇಡಿಕೆಗಳನ್ನು ತಕ್ಷಣ ಈಡೇರಿಸಿ; ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು: ಬಿಎಂಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು.

Suddi Udaya
error: Content is protected !!