July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡಾಜೆ: ನೇಷನ್ ಬಿಲ್ಡರ್ಸ್ ಎಂಬ ಹೆಸರಿನಲ್ಲಿ ಸಂಚಲನವನ್ನು ಮೂಡಿಸಿದ ಸತ್ಯನಾರಾಯಣ ಹೊಳ್ಳ ಮುಂಡಾಜೆ ಇವರು ನೇಷನ್ ಬಿಲ್ಡರ್ಸ್ ಎಂಬ ಹೆಸರಿನ ಕೊಡೆಗಳನ್ನು ಮುಂಡಾಜೆ ಸ .ಉ . ಪ್ರಾ . ಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕರಿಗೂ ವಿತರಿಸುವ ಮೂಲಕ ಮಕ್ಕಳು ದೇಶವನ್ನು ಕಟ್ಟುವವರಾಗಬೇಕು ಎಂಬ ಸಂದೇಶವನ್ನು ಸಾರಿದ್ದಾರೆ .

ಮಕ್ಕಳ ಮೇಲಿನ ಅತೀವ ಪ್ರೀತಿಯಿಂದ ಶಾಲೆ ಪ್ರಾರಂಭಕ್ಕೆ ಮುನ್ನವೇ ಕೊಡೆ ವಿತರಣೆ ಮಾಡಿದ್ದಾರೆ. ಯಾವುದೇ ಮಕ್ಕಳು ಮಳೆಯಲ್ಲಿ ನೆನೆಯುವುದು ಕಂಡರು ಅವರಿಗೆ ಕೊಡೆಯನ್ನು ನೀಡುವಂತೆ ಹೇಳಿ ಹೆಚ್ಚುವರಿ ಕೊಡೆಗಳನ್ನು ನೀಡಿದ್ದಾರೆ. ಸತ್ಯನಾರಾಯಣ ಹೊಳ್ಳ ರವರು ಮೊದಲಿನಿಂದಲೂ ಹಲವಾರು ಕೊಡುಗೆಗಳನ್ನು ಮುಂಡಾಜೆ ಸರ್ಕಾರಿ ಶಾಲೆಗೆ ನೀಡುತ್ತ ಬಂದಿದ್ದಾರೆ. ಇವರ ಕಾರ್ಯ ವೈಖರಿಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಕ್ಷರು, ಸದಸ್ಯರು ಸಹಶಿಕ್ಷಕರು ಪೋಷಕರು, ಹಾಗೂ ಮಕ್ಕಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

Related posts

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ದೂರು

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!