July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

ಬೆಳ್ತಂಗಡಿ: ತಾಲೂಕಿನ ಹೃದಯ ಭಾಗದಲ್ಲಿ ಸುಮಾರು 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸಂತೃಪ್ತ ಗ್ರಾಹಕರನ್ನು ಹೊಂದಿರುವ ಪ್ರಸಿದ್ಧ ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ಸದ್ಯದಲ್ಲಿಯೇ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.

ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸೇವೆ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸತನದೊಂದಿಗೆ ಗ್ರಾಹಕರಿಗೆ ಅನುಕೂಲ ಕಲ್ಪಿಸಿಕೊಡಲು ಆಡಳಿತದ ಮಂಡಳಿ ಕಾರ್ಯ ಪ್ರವೃತ್ತರಾಗಿದ್ದು ಇದರ ಪ್ರಥಮ ಹಂತವಾಗಿ 5 ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಿ ಒಬ್ಬರಿಗೆ 1000/- ಮೌಲ್ಯದ ಯಾವುದೇ ಆಹಾರ ಉಚಿತವಾಗಿ ನೀಡುವ ಯೋಜನೆ ಹಾಕಿಕೊಂಡಿರುತ್ತೇವೆ, ಇದೇ ಜುಲೈ 20 ರಿಂದ 30 ರವರೆಗೆ ಅದೃಷ್ಟಶಾಲಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೆಸ್ಟೋರೆಂಟ್ ನಲ್ಲಿ ಕರಾವಳಿಯ ಮೀನು ಆಹಾರ, ಉತ್ತರ ಭಾರತದ ರೊಟ್ಟಿ ಹಾಗೂ ಪದಾರ್ಥಗಳು, ತಂದೂರಿ, ಮತ್ತು ದಕ್ಷಿಣ ಭಾರತದ ಖಾದ್ಯಗಳು, ಹಾಗೂ ಚೈನೀಸ್ ವಿವಿಧ ಖಾದ್ಯಗಳು ಲಭ್ಯವಿದೆ ಎಂದು, ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ ಸೇವೆ ಒದಗಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya
error: Content is protected !!