July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

ಬೆಳ್ತಂಗಡಿ: ಜು.2 ರಂದು ಬೆಳ್ತಂಗಡಿ ಡಾ. ಬಿ.ನಾರಾಯಣ ರಾವ್ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಹಾಲು ಉತ್ಪಾದಕರ ಕಾರ್ಯದರ್ಶಿಯವರ ಮಾಸಿಕ ತಿಂಗಳ ಸಭೆಯಲ್ಲಿ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಡಾ. ಸಾವಿತ್ರಿ ರೈ ಕೆ ಇವರಿಗೆ ಅತ್ಯುತ್ತಮ ಸಹಕಾರಿ ಮಹಿಳಾ ಸಾಧಕಿ, ರಾಷ್ಟ್ರೀಯ ಕಲಾ ಸೇವಾ ರತ್ನ ಮತ್ತು ರಾಷ್ಟ್ರೀಯ ವೀರ ವನಿತೆ, ಸಹಕಾರಿ ಕ್ಷೇತ್ರ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಅಗಣಿತ ಸೇವೆಯನ್ನು ಗುರುತಿಸಿ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಷರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಅವಾರ್ಡ್ ನೀಡಿ ಗೌರವಿಸಿದೆ.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಾದ ರಾಜೇಶ್ ಕಾಮತ್ , ಸಂದೀಪ್ , ನೌಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಕಾರ್ಯದರ್ಶಿ ಭಾರತಿ ಕೆ. ನೌಕರ ಸಂಘದ ಮಾಜಿ ಅಧ್ಯಕ್ಷ ಬಿ.ಎಂ. ಶರೀಫ್, ಜಿಲ್ಲಾ ನೌಕರ ಸಂಘದ ಕೋಶಾಧಿಕಾರಿ ಮೇಬಲ್ ಕ್ರಾಸ್ತ, ಸಂಘದ ಪದಾಧಿಕಾರಿಯವರು, ಕಾರ್ಯದರ್ಶಿಗಳು ಭಾಗವಹಿಸಿದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya
error: Content is protected !!