25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

ಮಚ್ಚಿನ ಗ್ರಾಮದ ಕುತ್ತಿನ ಡಾಕಯ್ಯ ಗೌಡರು ರಸ್ತೆ ಅಪಘಾತದಲ್ಲಿ ಮರಣ,ಹೊಂದಿದ್ದು ಇವರು ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದರು, ಕುಟುಂಬದ ಆಧಾರ ಸ್ತಂಭವಾಗಿದ್ದ ಕುಟುಂಬ ಅನಾಥವಾಗಿದೆ. ನೊಂದ ಕುಟುಂಬಕ್ಕೆ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹರ್ಷ ಸಂಪಿಗೆತ್ತಾಯ ಇವರು ಹಾಗೂ ದೇವಸ್ಥಾನದ ಭಕ್ತವೃಂದ ನೊಂದ ಕುಟುಂಬದ ಮನೆಗೆ ತೆರಳಿ ಸಾಂತ್ವನ ಹೇಳಿ ದೇವರ ಪ್ರಸಾದ ಹಾಗೂ ದೇವರ ಪ್ರಸಾದ ರೂಪವಾಗಿ 25000 ನಗದು ರೂಪದ ಚೆಕ್ ನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ| ಯಂ ಹರ್ಷಸಂಪಿಗೆತ್ತಾಯ, ಸುಧೀರ್ ಶೆಟ್ಟಿ ಕೋರಬೆಟ್ಟು, ಯತೀಶ್ ರೈ ಕೈಲ,ಪ್ರಮೋದ್ ಕುಮಾರ್ ಮಚ್ಚಿನ, ಚಂದ್ರಕಾಂತ್ ನಿಡ್ಡಾಜೆ ನಾರಾಯಣ ಪೂಜಾರಿ ಬಳ್ಳಮಂಜ ,ಹರ್ಷ ನಾರಾಯಣ ಶೆಟ್ಟಿ ನೆತ್ತರ, ಹೊನ್ನಪ್ಪ ಕುಲಾಲ್ ಮಣೂರು, ಹರೀಶ್ ಶೆಟ್ಟಿ ಕುತ್ತಿನ, ಗಂಗಾಧರ ಕುಲಾಲ್ ಪೆರ್ನಡ್ಕ, ಹರೀಶ್ ಪ್ರಭು ಮುದಲಡ್ಕ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಸಿಬ್ಬಂದಿ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!