July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

ಮಚ್ಚಿನ ಗ್ರಾಮದ ಕುತ್ತಿನ ಡಾಕಯ್ಯ ಗೌಡರು ರಸ್ತೆ ಅಪಘಾತದಲ್ಲಿ ಮರಣ,ಹೊಂದಿದ್ದು ಇವರು ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದರು, ಕುಟುಂಬದ ಆಧಾರ ಸ್ತಂಭವಾಗಿದ್ದ ಕುಟುಂಬ ಅನಾಥವಾಗಿದೆ. ನೊಂದ ಕುಟುಂಬಕ್ಕೆ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹರ್ಷ ಸಂಪಿಗೆತ್ತಾಯ ಇವರು ಹಾಗೂ ದೇವಸ್ಥಾನದ ಭಕ್ತವೃಂದ ನೊಂದ ಕುಟುಂಬದ ಮನೆಗೆ ತೆರಳಿ ಸಾಂತ್ವನ ಹೇಳಿ ದೇವರ ಪ್ರಸಾದ ಹಾಗೂ ದೇವರ ಪ್ರಸಾದ ರೂಪವಾಗಿ 25000 ನಗದು ರೂಪದ ಚೆಕ್ ನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ| ಯಂ ಹರ್ಷಸಂಪಿಗೆತ್ತಾಯ, ಸುಧೀರ್ ಶೆಟ್ಟಿ ಕೋರಬೆಟ್ಟು, ಯತೀಶ್ ರೈ ಕೈಲ,ಪ್ರಮೋದ್ ಕುಮಾರ್ ಮಚ್ಚಿನ, ಚಂದ್ರಕಾಂತ್ ನಿಡ್ಡಾಜೆ ನಾರಾಯಣ ಪೂಜಾರಿ ಬಳ್ಳಮಂಜ ,ಹರ್ಷ ನಾರಾಯಣ ಶೆಟ್ಟಿ ನೆತ್ತರ, ಹೊನ್ನಪ್ಪ ಕುಲಾಲ್ ಮಣೂರು, ಹರೀಶ್ ಶೆಟ್ಟಿ ಕುತ್ತಿನ, ಗಂಗಾಧರ ಕುಲಾಲ್ ಪೆರ್ನಡ್ಕ, ಹರೀಶ್ ಪ್ರಭು ಮುದಲಡ್ಕ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya
error: Content is protected !!