July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

ಮಚ್ಚಿನ: ಹಿರಿಯ ಅಂಚೆಪಾಲಕರಾದ ರಮೇಶ್ ರಾವ್ (83 ವರ್ಷ) ಜು.2ರಂದು ಸಂಜೆ ಸಂಜೆ ನಿಧನಾದರು.

ಇವರು ಮಚ್ಚಿನ ಗ್ರಾಮದ ಅಂಚೆಪಾಲಕರಾಗಿ ಸುಮಾರು 30 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುತ್ತಾರೆ. ಇವರು ಹವ್ಯಾಸಿ ಯಕ್ಷಗಾನ ಆರ್ಥದಾರಿ ಹಾಗೂ ವೇಷದಾರಿಯಾಗಿದ್ದು ಉತ್ತಮ ಕಲಾವಿದರಾಗಿದ್ದರು. ಪಾರೆಂಕಿ ಮಹಿಷ ಮರ್ದಿನಿ ದೇವಸ್ಥಾನದ ಮತ್ತು ಮಾರಿಕಾಂಬ ದೇವಿ ದೇವಸ್ಥಾನ ಮಾರಿಗುಡಿಯ ಪವಿತ್ರ ಪಾಣಿಯಾಗಿದ್ದು. ಬಳ್ಳಮಂಜ ಅನಂತೇಶ್ವರ ಭಜನ ಮಂಡಳಿಯ ಹಿರಿಯ ಮಾರ್ಗದರ್ಶಕರಾಗಿ ಹಲವರು ಸಂಘ-ಸಂಸ್ಥೆಯಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಲಕ್ಷ್ಮಿ, ಪುತ್ರರಾದ ಅನಂತ ಕೃಷ್ಣ ಭಟ್, ಗೋಪಾಲಕೃಷ್ಣ ಭಟ್, ಪುತ್ರಿ ಸುಜಾತ ಹಾಗೂ ಅಪಾರ ಬಂಧು ಮಿತ್ರರುನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya
error: Content is protected !!