ಕಡಿರುದ್ಯಾವರ : ಇಲ್ಲಿಯ ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು (90ವ) ರವರು ಜು.4ರಂದು ನಿಧನರಾದರು.
ಇವರು ಕಾನರ್ಪ ಶಾಲೆಯ ಸ್ಥಾಪಕ ಅಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಆಡಳಿತ ಸದಸ್ಯರಾಗಿದ್ದರು.
ಮೃತರು ಪತ್ನಿ, ಒರ್ವ ಪುತ್ರ, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಕಡಿರುದ್ಯಾವರ : ಇಲ್ಲಿಯ ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು (90ವ) ರವರು ಜು.4ರಂದು ನಿಧನರಾದರು.
ಇವರು ಕಾನರ್ಪ ಶಾಲೆಯ ಸ್ಥಾಪಕ ಅಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಆಡಳಿತ ಸದಸ್ಯರಾಗಿದ್ದರು.
ಮೃತರು ಪತ್ನಿ, ಒರ್ವ ಪುತ್ರ, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
