27.4 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣಾ ಅ.ಕ್ರ. 104-2025, U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS (ಡಿಜಿಟಲ್ ಅರೆಸ್ಟ್ ಪ್ರಕರಣ) ಪ್ರಕರಣದಲ್ಲಿ ಸೈಬರ್ ಅಪರಾಧಕ್ಕೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ವಹಿವಾಟಿಗೆ ನೀಡಿ ಸಹಕರಿಸುತ್ತಿದ್ದ ಆರೋಪಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ಜು. 03 ರಂದು ಜಿಲ್ಲಾ ಸೈಬರ್‌ ಅಪರಾಧ ಠಾಣೆಯ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.

ವಿಚಾರಣೆಯ ವೇಳೆ ಸದ್ರಿ ಆರೋಪಿಯ ವಿರುದ್ಧ ಪ್ರಕರಣ ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆರೋಪಿಯು ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆ ಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ.

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!