24.7 C
ಪುತ್ತೂರು, ಬೆಳ್ತಂಗಡಿ
July 6, 2026
Uncategorized

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

ಬೆಳ್ತಂಗಡಿ: ಸಮಾಜ ಸೇವೆಯೇ ನನ್ನ ಉಸಿರು ಎಂಬ ದ್ಯೇಯವನ್ನು ಇಟ್ಟುಕೊಂಡು ಸಮಾಜದಲ್ಲಿ ಜಾತಿ ಧರ್ಮ ಭೇದವನ್ನು ಮರೆತು ಯಾವುದೇ ಬಡ ಕುಟುಂಬದ ಕಷ್ಟಕ್ಕೆ ಸ್ಪಂದಿಸುವ ಗೋಪಾಲಕೃಷ್ಣಶೆಟ್ಟಿ ನೆತ್ತರ
ಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ಅವಾರ್ಡ್ ಲಭಿಸಿದೆ.
ಬಡ ಕುಟುಂಬದ ಆರೋಗ್ಯದ ಸಮಸ್ಯೆಗೆ ವೈದ್ಯಕೀಯ ವೆಚ್ಚವನ್ನು ಕ್ರೌಡ್ ಫಂಡಿಂಗ್ ಮೂಲಕ ಒದಗಿಸಿಕೊಡುತ್ತಾ ಜೀವವನ್ನು ಉಳಿಸುವ ಮಾನವೀಯ ಕಾರ್ಯ ಜೊತೆಗೆ ರಕ್ತದಾನವೇ ಶ್ರೇಷ್ಠದಾನ ಎಂಬಂತೆ ತಾನು ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಇವರು ಸಮಾಜದಲ್ಲಿರುವ ಯುವಕರಿಗೆ ಮಾದರಿಯಾಗಿದ್ದಾರೆ .
ಇವರ ಈ ವಿಶಿಷ್ಟ ಸೇವೆಯನ್ನು ಗುರುತಿಸಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181
ಮೈಸೂರಿನಲ್ಲಿ ನಡೆದ ಅನುಬಂಧ ಅವಾರ್ಡ್ ನೈಟ್ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು .

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya
error: Content is protected !!