23.6 C
ಪುತ್ತೂರು, ಬೆಳ್ತಂಗಡಿ
August 22, 2026
Uncategorized

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

ಬೆಳ್ತಂಗಡಿ: ಸಮಾಜ ಸೇವೆಯೇ ನನ್ನ ಉಸಿರು ಎಂಬ ದ್ಯೇಯವನ್ನು ಇಟ್ಟುಕೊಂಡು ಸಮಾಜದಲ್ಲಿ ಜಾತಿ ಧರ್ಮ ಭೇದವನ್ನು ಮರೆತು ಯಾವುದೇ ಬಡ ಕುಟುಂಬದ ಕಷ್ಟಕ್ಕೆ ಸ್ಪಂದಿಸುವ ಗೋಪಾಲಕೃಷ್ಣಶೆಟ್ಟಿ ನೆತ್ತರ
ಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ಅವಾರ್ಡ್ ಲಭಿಸಿದೆ.
ಬಡ ಕುಟುಂಬದ ಆರೋಗ್ಯದ ಸಮಸ್ಯೆಗೆ ವೈದ್ಯಕೀಯ ವೆಚ್ಚವನ್ನು ಕ್ರೌಡ್ ಫಂಡಿಂಗ್ ಮೂಲಕ ಒದಗಿಸಿಕೊಡುತ್ತಾ ಜೀವವನ್ನು ಉಳಿಸುವ ಮಾನವೀಯ ಕಾರ್ಯ ಜೊತೆಗೆ ರಕ್ತದಾನವೇ ಶ್ರೇಷ್ಠದಾನ ಎಂಬಂತೆ ತಾನು ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಇವರು ಸಮಾಜದಲ್ಲಿರುವ ಯುವಕರಿಗೆ ಮಾದರಿಯಾಗಿದ್ದಾರೆ .
ಇವರ ಈ ವಿಶಿಷ್ಟ ಸೇವೆಯನ್ನು ಗುರುತಿಸಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181
ಮೈಸೂರಿನಲ್ಲಿ ನಡೆದ ಅನುಬಂಧ ಅವಾರ್ಡ್ ನೈಟ್ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು .

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya
error: Content is protected !!